ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ದೀಪಾ ಹಿರೇಗುತ್ತಿ

ಕವಿ, ಲೇಖಕಿ ದೀಪಾ ಹಿರೇಗುತ್ತಿ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನವರು. ಅಂಕಣ, ಕವಿತೆ, ಕಥೆಗಳ ಮೂಲಕ ತಮ್ಮದೇ ಛಾಪು ಮೂಡಿಸಿದ್ದಾರೆ. 'ಪರಿಮಳವಿಲ್ಲದ ಹೂಗಳ ಮಧ್ಯೆ' ಅವರ ಮೊದಲ ಕವನ ಸಂಕಲನ. ಕನ್ನಡದ ಪ್ರಮುಖ ದಿನಪತ್ರಿಕೆ, ಮಾಸ ಪತ್ರಿಕೆಗಳಿಗೂ ಸಾಕಷ್ಟು ಬರೆಯುತ್ತಾರೆ. ಮಯೂರವರ್ಮ ಪ್ರಶಸ್ತಿಯೂ ಸೇರಿದಂತೆ ಸಾಹಿತ್ಯ ಕ್ಷೇತ್ರದ ಅನೇಕ ಪ್ರಶಸ್ತಿಗಳು ಸಂದಿವೆ.

ಸುಮಾರು ಹತ್ತು ವರ್ಷದ ಹಿಂದಿನ ಮಾತು. ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ, ಕುಮಟಾ ತಾಲೂಕು ಸಾಹಿತ್ಯ ಸಮ್ಮೇಳನಗಳಲ್ಲಿ ಪ್ರತೀ…