ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ಶ್ಯಾಮಲಾ ಮಾಧವ

ಲೇಖಕಿ, ಅನುವಾದಕಿ ಶ್ಯಾಮಲಾ ಮಾಧವ ಅವರು ಮೂಲತಃ ಮಂಗಳೂರಿನವರು. ಹನ್ನೊಂದರ ಹರೆಯದಲ್ಲಿ ಪ್ರಥಮ ರಚನೆ, “ಕಡಲಿನ ಕರೆ' ಕವನ, 'ರಾಷ್ಟಬಂಧು' ಪತ್ರಿಕೆಯಲ್ಲಿ ಪ್ರಕಟವಾಯ್ತು. ಇದುವರೆಗೆ, ನಾಡಿನ ಹೆಚ್ಚಿನೆಲ್ಲ ಪತ್ರಿಕೆಗಳಲ್ಲಿ, ಅಂತರ್ಜಾಲ ಪತ್ರಿಕೆಗಳಲ್ಲಿ ಕಥೆ, ಕವನ, ಲೇಖನ, ಅನುವಾದ ಕೃತಿಗಳು ಪ್ರಕಟಿತವಾಗಿವೆ. 'ಸೃಜನಾ, ಮುಂಬಯಿ ಕನ್ನಡ ಲೇಖಕಿಯರ ಬಳಗದ ಸಂಚಾಲಕಿಯಾಗಿ ಎರಡು ವರ್ಷಗಳ ಕಾರ್ಯಭಾರದಲ್ಲಿ ಕೃತಿ ಸಂಪಾದನೆ ಮಾಡಿದ್ದಾರೆ.

      ವೈಚಾರಿಕತೆಯ ದೀಪ್ತಿ ಯಿಂದ ಸಾಹಿತ್ಯ, ಶಿಕ್ಷಣ ಕ್ಷೇತ್ರವನ್ನು ಬೆಳಗಿದ ದೀಪವೊಂದು ತೈಲವಾರಿ ನಂದಿ ಹೋಗಿದೆ. ನಮ್ಮೆಲ್ಲರ ಪ್ರಿಯ ಸಾಹಿತಿ ಕೆ.ಟಿ.ಗಟ್ಟಿ…