ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ಶ್ರೀಧರ ಬಳಗಾರ

ಲೇಖಕ ಶ್ರೀಧರ ಬಳಗಾರ ಅವರ ಊರು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಸಮೀಪದಲ್ಲಿರುವ ಬಳಗಾರ. ಕುಮಟಾದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಅಧೋಮುಖ', 'ಮುಖಾಂತರ', `ಇಳೆ ಎಂಬ ಕನಸು', 'ಒಂದು ಫೋಟೋದ ನೆಗೆಟಿವ್', 'ಅಮೃತಪಡಿ' ಎಂಬ ಕಥಾ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಎರಡು ಸಲ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದ ಯು.ಆರ್. ಅನಂತಮೂರ್ತಿ ಕಥಾ ಪ್ರಶಸ್ತಿಸೇರಿದಂತೆ ಅನೇಕ ಪ್ರಶಸ್ತಿಗಳು ಬಳಗಾರ ಅವರಿಗೆ ಸಂದಿವೆ.

ಎಲ್ಲರ ಬಾಲ್ಯಕ್ಕೂತುಂಬಿಕೊಳ್ಳಲುತೊಟ್ಟಿಲ್ಲೊಂದಿರುವುದಾದರೆ ಅದುಖಂಡಿತವಾಗಿಯೂ ಅವರವರು ಹುಟ್ಟಿ ಬೆಳೆದ ಮಾಯೆಯಂತೆ ಕಾಡುವ ಊರೇ. ಸದಾ ನೆನಪಿನಲ್ಲಿ ಕ್ಷೀಣವಾಗಿ ಕೇಳಿಸುತ್ತಲೇ ಇರುವ ಈ…