ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ಸುರೇಖಾ ದೇವಾಡಿಗ

ಮುಂಬಯಿ ವರ್ಲಿ ನಿವಾಸಿಗಳಾದ ಸುರೇಖಾ ದೇವಾಡಿಗ ರವರು ಮೂಲತಃ ಮಂಗಳೂರಿನ ಕೊಂಚಾಡಿ ದೇರೆಬೈಲಿನವರು.ಸುರೇಖಾರವರು ಮುಂಬಯಿ ವಿಶ್ವವಿದ್ಯಾಲಯದಿಂದ ಎಂ.ಫಿಲ್ ಪದವಿಯನ್ನು ಪಡೆದಿದ್ದು `ದೇವಾಡಿಗ ಜನಾಂಗ ಒಂದು ಸಾಂಸ್ಕೄತಿಕ ಅಧ್ಯಯನ’ ಎಂಬ ಇವರ ಎಂ.ಫಿಲ್ ಸಂಪ್ರಬಂಧವು ಕೃತಿಯ ರೂಪದಲ್ಲಿ ಹೊರಬಂದಿದೆ. ಯಕ್ಷಗಾನ, ನಾಟಕ, ಕ್ರೀಡೆಯಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸಿಕೊಂಡವರು. `ದೇವಾಡಿಗ ಕ್ರೀಡಾ ಸಾಧಕಿ’, ಕಲಾಜಗತ್ತಿನ ತೌಳವ ಸಿರಿ ಪ್ರಶಸ್ತಿ, ರಾಷ್ಟ್ರಮಟ್ಟದ ಕ್ರೀಡೆಗಾಗಿ ಸನ್ಮಾನ ಹೀಗೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಕನ್ನಡ ಕರಾವಳಿಯ ಮಂಗಳೂರಿನ ಕ್ಯಾಥೋಲಿಕ್ ಪರಿವಾರದಲ್ಲಿ ಜಾರ್ಜ್ ಫೆರ್ನಾಂಡಿಸ್ ಜನಿಸಿದರು. ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಜನತೆ ಕೈಎತ್ತಿ ಮುಗಿಯುವಂತಹ…