ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ಹಬ್ಬ

ದೀಪವೆಂದರೆ  ಬೆಳಕು, ಮಾರ್ಗ,ಸ್ಪೂರ್ತಿ,ಜ್ಞಾನ. ನಮ್ಮ ಮನಸ್ಸಿ ಕತ್ತಲನ್ನು ಹೊಡೆದೋಡಿಸುವ ದೀಪದ ಸಹಚರ್ಯ ನಮಗೆ ಯಾವಾಗಲೂ ಬೇಕು. ದೀಪದ ಬೆಳಕನ್ನು ‘ಜ್ಯೋತಿ’ ಎನ್ನುವುದಿದೆಯೇ ಹೊರತು ‘ಕಿಡಿ’ಎಂದಾಗಲಿ, ‘ಬೆಂಕಿ’,’ಉರಿ’,’ಜ್ವಾಲೆ’,’ಅನಲ’ ,’ಕಿಚ್ಚು’ ಎಂದು ಕರೆಯುವುದಿಲ್ಲ.  ಇದರಲ್ಲೆ ದೀಪದ ಮಹತ್ವ ಅಡಗಿದೆ.  ಲೋಕ ವ್ಯಾಪಾರದ ಕತ್ತಲನ್ನು  ಹೊಡೆದೋಡಿಸಲು ದೀಪ ಅಗತ್ಯ ಆದರೆ ನಮ್ಮಂತರ್ಗತ ಅಜ್ಞಾನವನ್ನು ಹೊಡೆದೋಡಿಸಲು ಜ್ಞಾನ ಎಂಬ ದೀವಿಗೆಯ ಅವಶ್ಯಕತೆ ಇದೆ. ನರಕಾಸುರನಿಂದ ಪೀಡಿತರಾಗಿದ್ದವರನ್ನು ಕೃಷ್ಣ  ಕಾಪಾಡಿದ ಈ ದಿನವನ್ನು ‘ನರಕಚತುರ್ದಶಿ’ ಎಂದು  ಕರೆಯುತ್ತೇವೆ ಅಂದರೆ ಬಂಧನ ಎನ್ನುವ ಕತ್ತಲಲ್ಲಿ ಇದ್ದವರನ್ನು ಬಿಡುಗಡೆ ಎಂಬ ಬೆಳಕಿಗೆ  ತಂದವನು ಶ್ರೀಕೃಷ್ಣ. ಬಲಿ ಚಕ್ರವರ್ತಿ  ಭೂಮಿಗೆ ಬರುವ ದಿನವನ್ನು ‘ಬಲಿಪಾಡ್ಯ’ ಎನ್ನುತ್ತೇವೆ. ಇಲ್ಲೆಲ್ಲ ಸಂತಸವನ್ನೆ ಕಾಣುವುದು.ಇಷ್ಟೆ ಎನ್ನುವುದೆ?ಇಲ್ಲ! ಅಶ್ವಯುಜ ಮಾಸ ಕಳೆದು ಕಾರ್ತಿಕ ಮಾಸ ಬರುವ ಸಂದರ್ಭಕ್ಕೆ ಭೂಮಿಯಲ್ಲಿ ಸಹಜವಾಗಿ ಕತ್ತಲು ಹೆಚ್ಚಾಗಿ ಆವರಿಸಿರುತ್ತದೆ. ವರ್ಷದಲ್ಲಿಅತ್ಯಂತ ಕಡಿಮೆ ಬೆಳಕಿರುವ ದಿನ ಡಿಸೆಂಬರ್ 22ಕ್ಕೆ  ಮುನ್ನ ಕಾರ್ತಿಕ ಮಾಸವಿರುತ್ತದೆ. ಇಂಗ್ಲಿಷ್ ಕ್ಯಾಲೆಂಡರ್  ಪ್ರಕಾರ ನವೆಂಬರ್ನಲ್ಲಿ ಕಾರ್ತಿಕ ಮಾಸ ಪ್ರಾರಂಭವಾಗಿ ಸರಿಸುಮಾರು ಡಿಸೆಂಬರ್…

ಚೈತ್ರ ಶುಕ್ಲ ಪ್ರತಿಪದಗೆ “ಯುಗಾದಿ”ಎನ್ನುತ್ತಾರೆ. ವರ್ಷದಲ್ಲಿ” ಮೂರೂವರೆ ಮುಹೂರ್ತದ “ಪೈಕಿ ಯುಗಾದಿ ಒಂದು ಶುಭ ಮುಹೂರ್ತವಾಗಿದೆ.ಈ ಹಬ್ಬ ಹಳೆಯ ಹೊಸತನ್ನು…

ವರ್ಷದ ಹನ್ನೆರಡು ಸಂಕ್ರಮಣಗಳಲ್ಲಿ ಮೊದಲು ಸಿಗುವುದೇ ಮಕರ ಸಂಕ್ರಮಣ. ಪುಷ್ಯ ಮಾಸದಲ್ಲಿ ಸೂರ್ಯನು ಧನುರ್ ರಾಶಿಯನ್ನು ಬಿಟ್ಟು ಮಕರ ರಾಶಿಗೆ…