ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ವಿವೇಕಾನಂದ ಎಚ್.ಕೆ. ಅವರು ತಮ್ಮ ಮೊನಚು ಹಾಗೂ ಕಳಕಳಿಯ ಬರಹಗಳಿಗೆ ಖ್ಯಾತರು. ಈ ವಾರದಿಂದ ಅಂಕಣ ಬರಹವನ್ನು ಆರಂಭಿಸಲಿದ್ದಾರೆ.
ಜೋರು ಮಳೆ – ಅದಕ್ಷ ಆಡಳಿತ – ಅಪಕ್ವ ಮನಸ್ಥಿತಿ

ಪೇಳುವೆನೀ ಕಥಾಮೃತವಾ… ಎಂಬ ಸಾಲಿನ ಹಿಂದೆಯೇ ಆರ್ಭಟದ ಚಂಡೆ ಮದ್ದಳೆಯ ಬಿಡ್ತಿಗೆ ಹೊಡೆದದ್ದು ಕೇಳಿದೊಡನೆ ಒಹೋ ಕತೆ ಶುರುವಾಯ್ತು ಅಂತಲೇ ಲೆಕ್ಕ……(ಪ್ರಜ್ಞಾ ಮತ್ತಿಹಳ್ಳಿ ಬರೆದ ಲೇಖನ)

ಪ್ರೀತಿಯ ಚಡಪಡಿಕೆಯಲ್ಲಿ ಸಂದೇಶಗಳ ವಿನಿಮಯ.. ಇನ್ನೊಬ್ಬರು ಅದನ್ನು ಓದಿದಾಗ ಉಂಟಾಗಬಹುದಾದ ಭಾವಗಳ ಮೇಲಾಟಕ್ಕೆ ಪ್ರತಿ ಸಲವೂ ನಾಂದಿ ಹಾಡುವುದು ಅದೇ ಬ್ಲೂ ಟಿಕ್.. ಅವನು ಅಥವಾ ಅವಳು ಇದನ್ನು ಓದಿದ್ದಾಳೆ… ಪ್ರತಿಕ್ರಿಯೆ ಏನಿರಬಹುದು.. ಅದೇ ಬ್ಲೂ ಟಿಕ್ ನ ಸುತ್ತ ಲಹರಿಯನ್ನು ನವಿರಾಗಿ ಬರೆದವರು ನಂದಿನಿ ಹೆದ್ದುರ್ಗ.. ಓದಿದರೆ ಬ್ಲೂ ಟಿಕ್ ಖಂಡಿತ..✓✓

ಅಂದುಕೊಂಡ ನವರಾತ್ರಿ ಉತ್ಸವ ಬಂದೇ ಬಿಟ್ಟಿತು.ನವರಾತ್ರಿ ಯ ಮೊದಲ ದಿನ ಸಂಜೆ ‘ದೇವಿ ಮಾಹಾತ್ಮ’ ಹೇಳಲು ಸಜ್ಜಾದರು ಭಗವಂತಪ್ಪ.ಪುರಾಣ ಹೇಳುವುದಕ್ಕಾಗಿಯೇ ಮಾಡಿದ್ದ ಎತ್ತರದಲ್ಲಿ ಸ್ಥಳದಲ್ಲಿ ಆಸೀನಾರದರು,ಗಂಟಲನ್ನು ಸರಿಪಡಿಸಿಕೊಂಡು ಕುಳಿತಲ್ಲಿಂದಲೇ ಕಾಳಮ್ಮ ದೇವಿಗೆ ಮತ್ತೊಮ್ಮೆ ನಮಸ್ಕರಿಸಿ ದನಿ ತೆಗೆದು ಅನುಚಾನವಾಗಿ ಬಂದ ಪಧ್ಧತಿಯಂತೆ….

ಸುಮಾರು ಎಪ್ಪತ್ತು ಕನ್ನಡ ಮತ್ತು ಕೊಂಕಣಿ ನಾಟಕಗಳನ್ನು ರಚಿಸಿದ, ಮುಂಬಯಿಯ ಕನ್ನಡ ರಂಗಭೂಮಿಗೆ ನವಚೈತನ್ಯ ನೀಡಿದ ಒಬ್ಬ ವ್ಯಕ್ತಿಯ ಒಂದು ಫೋಟೋ ಕೂಡ ಗೂಗಲ್ಲಿನಲ್ಲಿ ಹುಡುಕಿದರೂ ಸಿಗೋದಿಲ್ಲ ಅನ್ನೋದು ಎಂಥ ಅನ್ಯಾಯವಲ್ಲವೇ!!

ಮಹಾರಾಷ್ಟ್ರದ ಪ್ರಸಿದ್ಧ ಕವಿ, ಸಾಹಿತಿ, ಸಮಾಜ ಸುಧಾರಕ ಶ್ರೀ ಲೋಕಶಾಹಿರ ಅಣ್ಣಾಭಾವು ಸಾಠೆ ಆಗಸ್ಟ್ ೧- ಅವರ ಜಯಂತಿ ಶತಮಾನೋತ್ಸವದ ಅಂಗವಾಗಿ ಗಡಿನಾಡ ಕನ್ನಡಿಗ ಮಲಿಕಜಾನ ಶೇಖ ಬರೆದ ವಿಶೇಷ ಲೇಖನ.